ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಐವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಚಾರ್ಜ್‌ಶೀಟ್‌ನ ವಿಚಾರಣೆಯನ್ನು ಕೈಗೆತ್ತಿಕೊಂಡ ದೆಹಲಿಯ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇದೀಗ ಡಿಕೆ ಶಿವಕುಮಾರ್ ಮತ್ತು ಇತರರಿಗೆ ಸಮನ್ಸ್ ನೀಡಿದೆ.

ಜುಲೈ 1ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಐವರಿಗೆ ಸೂಚಿಸಿದೆ.

By admin

Leave a Reply

Your email address will not be published. Required fields are marked *

error: Content is protected !!