ಯುವತಿಯೊಬ್ಬಳು ಮನೆ ಸಮೀಪದ ಕೆರೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಕಾಪುವಿನ ಮಡಂಬು ಎಂಬಲ್ಲಿ ನಡೆದಿದೆ.
ಮಡುಂಬು ಗೋಪಾಲ್ ಶೆಟ್ಟಿಯವರ ಪುತ್ರಿ ಶರ್ಮಿಳಾ (22) ಮೃತಪಟ್ಟ ಯುವತಿ ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ಶರ್ಮಿಳಾ ಮನೆ ಸಮೀಪ ದ ಕೆರೆಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾಳೆ. ಕಾಪು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.