ಕಾಸರಗೋಡು ಜಿಲ್ಲೆಯಲ್ಲಿ ಕುಂಭದ್ರೋಣ ಮಳೆಯಿಂದಾಗಿ ನಾಳೆಯೂ(ಜುಲೈ 8) ಕಾಸರಗೋಡಿನಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ಕಾಸರಗೋಡು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ಹೊರಡಿಸಿದ್ದಾರೆ.
ಅಂಗನವಾಡಿ, ಕೇಂದ್ರಿಯ ವಿದ್ಯಾಲಯ, ಮದ್ರಸ, ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಅನ್ವಯ ಎಂದು ಕಾಸರಗೋಡು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ ಆದೇಶ ಹೊರಡಿಸಿದ್ದಾರೆ.