ಸುರತ್ಕಲ್‌ನ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ನೀಡಲು ಮಂಗಳೂರಿನ ನಾಲ್ಕನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರಾಕರಿಸಿದೆ.

ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ಓರ್ವನಾದ ಅಜಿತ್ ಕ್ರಾಸ್ತಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ ನ್ಯಾಯಾಲಯವು ಆತನ ಅರ್ಜಿಯನ್ನು ತಿರಸ್ಕರಿಸಿದ್ದು, ಜಾಮೀನು ನೀಡಲು ನಿರಾಕರಿಸಿದೆ.ಫಾಝಿಲ್ ಹತ್ಯೆಗಾಗಿ ಆರೋಪಿಗಳು ಬಳಸಿದ ಕಾರಿನ ಮಾಲಕ ಈತ. ಪ್ರಕರಣದ ಏಳನೇ ಆರೋಪಿಯಾಗಿದ್ದಾನೆ.

By admin

Leave a Reply

Your email address will not be published. Required fields are marked *

error: Content is protected !!