ವಿಟ್ಲ, ಅಕ್ರಮವಾಗಿ ಗೋಸಾಗಾಟ ನಡೆಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಪೊಲೀಸರು ಗೋವುಗಳನ್ನು ರಕ್ಷಿಸಿದ ಘಟನೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರೌಂಡ್ಸ್ ನಲ್ಲಿದ್ದ ವಿಟ್ಲ ಎಸ್ ಐ ಸಂದೀಪ್ ಕುಮಾರ್ ನೇತ್ರತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ. ಸಾಯಿಬುಬ್ಯಾರಿ, ಪ್ರದೀಪ್ ಸಿಕ್ವೇರಾ ಬಂಧಿತ ಆರೋಪಿಗಳಾಗಿದ್ದಾರೆ.

ವಾಹನದಲ್ಲಿದ್ದ ನಾಲ್ಕು ಜಾನುವಾರುಗಳನ್ನು ರಕ್ಷಿಸಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!