ಮಂಗಳೂರು, ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್ನಲ್ಲಿ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು
ಪ್ರಕರಣದ ಮೂರನೇ ಆರೋಪಿಗೆ ಜಾಮೀನು ಮಂಜೂರಾಗಿದೆ.
ಪ್ರಕರಣದ ಮೂರನೇ ಆರೋಪಿ ಪವನ್ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನು ಕೊರಿ ಅರ್ಜಿ ಸಲ್ಲಿಸಿದ್ದು , ಧೀರ್ಘ ವಾದ ಪ್ರತಿವಾದದ ಬಳಿಕ ಇದೀಗ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ರವೀಂದ್ರ ಜೋಷಿ ಅವರು ಗುರುವಾರ ಶರತ್ತು ಬದ್ದ ಜಾಮೀನು ಮಂಜೂರು ಮಾಡಿದ್ದಾರೆ , ಆರೋಪಿಯ ಪರವಾಗಿ ಮಂಗಳೂರಿನ ವಕೀಲರಾದ ಶ್ರೇಯಸ್ . ಎಸ್ .ಕೆ ಮತ್ತು ಹರ್ಷಿತ್ ವಾದಿಸಿದರು.