ಪುತ್ತೂರು: ಕಳೆದ ವಿಧಾನ ಸಭೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಜಿಲ್ಲೆಯಾದ್ಯಂತ ಜನಪ್ರಿಯತೆ ಗಳಿಸಿರುವ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲ ಅವರ ಪುತ್ತಿಲ ಪರಿವಾರ ಇದೀಗ ಸ್ಥಳೀಯ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಸಕಲ ರೀತಿ ತಯಾರಿ ನಡೆಸಿದೆ.

ಜು.26ರಂದು ನಿಡ್ನಳ್ಳಿ ಗ್ರಾಮ ಪಂಚಾಯತ್ ಗೆ ನಡೆಯುವ ಉಪ ಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ಜಗನ್ನಾಥ್ ರೈ ಕೊಳೆಂಬೆತ್ತಿಮಾರು ನಾಮಪತ್ರ ಸಲ್ಲಿಸಿದ್ದಾರೆ.

ಅರುಣ್ ಕುಮಾರ್ ಪುತ್ತಿಲ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ, ಪ್ರಮುಖರಾದ ಸುಧೀರ್ ರೈ ನೇಸರ ಕಂಪ, ನಗರ ಅಧ್ಯಕ್ಷ ಅನಿಲ್ ತೆಂಕಿಲ, ಕುಮಾರ್ ನರಸಿಂಹ ಭಟ್ ದೇವಸ್ಯ ಶ್ರೀನಿವಾಸ್ ಭಟ್ ಸತೀಶ್ ಕೆ ನಾರಾಯಣ ಪಾಟಾಳಿ ಸಹಿತ ಹಲವು ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಪುತ್ತಿಲ ಪರಿವಾರ ನಡೆ ತೀವ್ರ ಕುತೂಹಲ ಮೂಡಿಸಿದೆ

By admin

Leave a Reply

Your email address will not be published. Required fields are marked *

error: Content is protected !!