ವಿಟ್ಲ: ಪೆರುವಾಯಿ ಫಾತಿಮಾ ಮಾತೆಯ ದೇವಾಲಯದಲ್ಲಿ ಕಥೊಲಿಕ್ ಸಭಾ ಹಾಗೂ ಪರಿಸರ ಆಯೋಗದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ಫಾ. ಸೈಮನ್ ಡಿಸೋಜ ಗಿಡಗಳನ್ನು ಹಸ್ತಾಂತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಚರ್ಚ್ ವ್ಯಾಪ್ತಿಯ ಕ್ರೈಸ್ತರಿಗೆ ಗಿಡಗಳನ್ನು ಹಸ್ತಾಂತರಿಸಿದರು.

By admin

Leave a Reply

Your email address will not be published. Required fields are marked *

error: Content is protected !!