ಮಂಜೇಶ್ವರ : ಒಂದೂವರೆ ತಿಂಗಳ ಮಗುವನ್ನು ತಾಯಿ ಕೆಸರಿನಲ್ಲಿ ಮುಳುಗಿಸಿ ಕೊಲೆಗೈದ ದಾರುಣ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಉಪ್ಪಳದಲ್ಲಿ ನಡೆದಿದೆ. ಸುಮಂಗಲಿ – ಸತ್ಯನಾರಾಯಣ ದಂಪತಿ ಯ ಒಂದೂವರೆ ತಿಂಗಳ ಮಗು ಮೃತ ಪಟ್ಟವ ಳು
ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದೆ . ತಾಯಿ ಮತ್ತು ಮಗು ನಾಪತ್ತೆ ಯಾದುದರಿಂದ ಮನೆ ಯವರು ಶೋಧ ನಡೆಸಿದಾಗ ತಾಯಿ ಯನ್ನು ಮನೆಯ ಅಲ್ಪ ದೂರ ದಿಂದ ಪತ್ತೆ ಹಚ್ಚ ಲಾಗಿದ್ದು, ಮಗು ನಾಪತ್ತೆಯಾಗಿತ್ತು. ವಿಚಾರಿಸಿದಾಗ ಮಗುವನ್ನು ಕೆಸರಿನಲ್ಲಿ ಮುಳುಗಿಸಿ ಕೊಲೆ ಗಿಯಾಡಿರುವುದಾ ಗಿ ತಿಳಿಸಿ ದ್ದಳು ಎನ್ನಲಾಗಿದೆ .ಕೂಡಲೇ ಮಗುವನ್ನು ಮೇಲಕ್ಕೆತ್ತಿ ಉಪ್ಪಳದ ಮಂಗಲ್ಪಾಡಿ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿತ್ತು
ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದು, ಮಹಿಳೆಯನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!