ಮಂಗಳೂರು, ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸಮಾಜ ಸೇವಾ ಸಂಘಟನೆಯಾದ ಕ್ಯಾಥೊಲಿಕ್ ಸಭಾ ಆಯ್ಕೆಯಾಗಿದೆ. ಕಳೆದ 44 ವರ್ಷಗಳ ಸಾರ್ಥಕ ಸೇವೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ನ. 1ರಂದು ಮಂಗಳೂರಿನ ನೆಹರು ಮೈದಾನದಲ್ಲಿ 9:30 ಕ್ಕೆ ನಡೆಯುವ ಜಿಲ್ಲಾ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!