ಟೆಲ್ ಮಾಲಕರೋರ್ವರ ಕಾರು ಸೇತುವೆ ಮೇಲೆ ಪತ್ತೆಯಾಗಿದ್ದು, ನದಿಗೆ ಹಾರಿರಬಹುದು ಎಂಬ ಸಂಶಯದ ಹಿನ್ನಲೆಯಲ್ಲಿ ಕಾಸರಗೋಡು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬಂದಿಗಳು ಶೋಧ ನಡೆಸುತ್ತಿದ್ದಾರೆ.

ಕಾಸರಗೋಡು ಚಂದ್ರಗಿರಿ ಜಂಕ್ಷನ್ ನ ಹೋಟೆಲ್ ಮಾಲಕ ಉಳಿಯತ್ತಡ್ಕದ ಬಿ.ಎಂ ಹಸೈನಾರ್ (46) ನಾಪತ್ತೆಯಾದವರು.

ಬೆಳಿಗ್ಗೆ ಆರು ಗಂಟೆ ಸುಮಾರಿಗೆ ಕಾರಿನಲ್ಲಿ ಬಂದ ಇವರು ಚಪ್ಪಲಿಯನ್ನು ಕಳಚಿಟ್ಟು ನದಿಗೆ ಹಾರಿರುವುದಾಗಿ ಪ್ರತ್ಯಕ್ಷದರ್ಶಿಯೋರ್ವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಇದರಂತೆ ಶೋಧ ನಡೆಯುತ್ತಿದೆ.

By admin

Leave a Reply

Your email address will not be published. Required fields are marked *

error: Content is protected !!