ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಜ.22 ರಂದು ನಡೆಯಲಿದ್ದು ಈ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡಲು ದ.ಕ. ಜಿಲ್ಲೆಯಲ್ಲಿ ರವಿವಾರ ಮಧ್ಯರಾತ್ರಿಯಿಂದ ಮಂಗಳವಾರ ಮುಂಜಾನೆಯ ವರೆಗೆ ಮದ್ಯದಂಗಡಿ ಬಂದ್ ಮಾಡಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!