ಅಪೂರ್ಣ ಅಯೋಧ್ಯೆಯ ಉದ್ಘಾಟನೆ ಅರ್ಥಹೀನ-ಬಿಜೆಪಿಗೆ ಶ್ರೀರಾಮ ಚಂದ್ರನ ಶಾಪ ತಟ್ಟುತ್ತದೆ: ಹಿಂದೂ ಮಹಾಸಭಾ
ಅಯೋಧ್ಯೆಯ ಶ್ರೀರಾಮನ ಮಂದಿರವನ್ನು ಅಪೂರ್ಣಾವಸ್ಥೆಯಲ್ಲಿರುವಾಗ ಉದ್ಘಾಟನೆ ಮಾಡುತ್ತಿರುವುದು ಧರ್ಮಶಾಸ್ತ್ರಕ್ಕೆ ಮಾಡಿದ ಅಪಚಾರವಾಗಿದೆ ಎಂದು ಹಿಂದೂ ಮಹಾಸಭಾ ಕರ್ನಾಟಕದ ಸಂಸ್ಥಾಪಕ ರಾಜೇಶ್ ಪವಿತ್ರನ್ ಹೇಳಿದರು.ಗುರುವಾರ ಮಂಗಳೂರಿನಲ್ಲಿ ಮಾತನಾಡಿದ ಅವರು, ‘ಪ್ರಭು ಶ್ರೀರಾಮಚಂದ್ರನನ್ನು ಚುನಾವಣಾ ಸರಕನ್ನಾಗಿ ಮಾಡಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಶ್ರೀರಾಮನ…