Tag: #cmkarnataka

ಸಚಿನ್ ರವರ ಮೂರು ದಾಖಲೆ ಉಡೀಸ್ ಮಾಡಿದ ಕೊಹ್ಲಿ

ಏಕದಿನ ವಿಶ್ವಕಪ್​ನ ಮೊದಲ ಸೆಮಿಫೈನಲ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಹಲವು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ ಮುಂಬೈನ ವಾಂಖೆಡೆ…

ಸರ್ಕಾರಿ ಬಸ್ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಬೇಕು ಶಕ್ತಿ ಸ್ಮಾರ್ಟ್ಕಾರ್ಡ್; ಅರ್ಜಿ ಸಲ್ಲಿಸುವುದು ಹೇಗೆ? ಸ್ಮಾರ್ಟ್ ಕಾರ್ಡ್ ಸಿಗುವವರೆಗೆ ಉಚಿತವಾಗಿ ಪ್ರಯಾಣಿಸಲು ಏನು ಮಾಡಬೇಕು ?

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ  ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಗೆ (Shakti Scheme) ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಸೋಮವಾರ ಹೊರಡಿಸಿದೆ. ಅದರಂತೆ, ಮಹಿಳೆಯರು ಉಚಿತವಾಗಿ ಪ್ರಯಾಣಿಸಬೇಕಿದ್ದರೆ ‘ಶಕ್ತಿ ಸ್ಮಾರ್ಟ್​​ಕಾರ್ಡ್’ (Shakti smart card) ಹೊಂದುವುದು ಕಡ್ಡಾಯವಾಗಿರಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್‌…

ಉಪಮುಖ್ಯಮಂತ್ರಿ ಎನ್ನುವುದು ಅಧಿಕಾರವಿಲ್ಲದ ಪ್ರತಿಷ್ಠೆಗಾಗಿ ಸೃಷ್ಟಿಸಿಕೊಂಡ ಹುದ್ದೆಯೇ ? ಡಿಸಿಎಂ ಗಿರುವ ಪವರ್ ಏನು ಗೊತ್ತಾ ?

ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಡಿಸಿಎಂ ಎನ್ನುವುದು ಸಾಂವಿಧಾನಿಕ ಹುದ್ದೆಯಲ್ಲ! ಉಪ ಮುಖ್ಯಮಂತ್ರಿ ಸ್ಥಾನ ತಾಂತ್ರಿಕವಾಗಿ ಸಾಂವಿಧಾನಿಕ ಹುದ್ದೆಯಲ್ಲ. ಇದು ಯಾವುದೇ ನಿರ್ದಿಷ್ಟ ಅಧಿಕಾರವನ್ನೂ ಹೊಂದಿಲ್ಲ. ಉಪಮುಖ್ಯಮಂತ್ರಿ ಸಾಮಾನ್ಯವಾಗಿ ಗೃಹಮಂತ್ರಿ ಅಥವಾ ಹಣಕಾಸು ಸಚಿವರಂತಹ…

ಸಿದ್ದರಾಮಯ್ಯಗೆ ಕರ್ನಾಟಕದ ಮುಖ್ಯಮಂತ್ರಿ ಪಟ್ಟ ಫೈನಲ್- ಹೈಕಮಾಂಡ್ ಘೋಷಣೆಯೊಂದೇ ಬಾಕಿ

ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್ ಪಾಳೆಯದಲ್ಲಿ ಬಿಕ್ಕಟ್ಟು ಶಮನವಾಗುವ ಲಕ್ಷಣ ಗೋಚರಿಸಿದೆ. ರಾಜ್ಯದ ಮುಂದಿನ ಸಿಎಂ ಸಿದ್ದರಾಮಯ್ಯ ಅವರೇ ಆಗಲೆಂದು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ್ದು, ಬಹುತೇಕ ಪಕ್ಕಾ ಆಗಿದೆ.ಈ ಹಿನ್ನೆಲೆಯಲ್ಲಿ ಸಿದ್ದು ಅವರ ಹೆಸರನ್ನು ಶಾಸಕಾಂಗ ಸಭೆಯಲ್ಲಿ ಅಧಿಕೃತವಾಗಿ ಘೋಷಣೆ…

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರಕ್ಕೆ ಖಚಿತ

ಬೆಂಗಳೂರು: ಸರ್ಕಾರದ ಯೋಜನೆಗಳು ಮತ್ತು ಸಾಧನೆಗಳನ್ನು ರಾಜ್ಯದ ಜನತೆ ಮುಂದಿಡಲು ಜನಸ್ಪಂದನೆ ಜನೋತ್ಸವ(BJP Janaspandana programme) ಸಮಾವೇಶ ಇಂದು ಹಮ್ಮಿಕೊಂಡಿದ್ದೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ದಾಖಲೆ ಮಟ್ಟದಲ್ಲಿ ವಿಜಯ ಸಾಧಿಸಲಿದೆ. ಇದರ ಪೂರ್ವಭಾವಿಯಾಗಿ ಈ ಸಾಧನಾ ಸಮಾವೇಶ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ…

error: Content is protected !!